23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

.
,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಗಳಾದ ಪ್ರತಾಪಸಿಂಹ ನಾಯಕ್, ಭೋಜೇ ಗೌಡ ,‌ಮಾಜಿ ಶಾಸಕ ಪ್ರಭಾಕರ ಬಂಗೇರ ಭಾಗಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಎ.20ರಂದು
ಉಜಿರೆಯ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಭೋಜೇ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಹರಿಕೃಷ್ಣ ಬಂಟ್ವಾಳ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಪ್ರಮುಖರಾದ ಸೀತಾರಾಮ ಬಿ.ಎಸ್, ಶಶಿಧರ ಕಲ್ಮಂಜ, , ಗಣೇಶ್ ನಾವೂರು, ಕೊರಗಪ್ಪ ಗೌಡ, ಪಕ್ಷದ ಪ್ರಮುಖ ನಾಯಕರು,
ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು, ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!