July 23, 2026
Uncategorized

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

.
,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಗಳಾದ ಪ್ರತಾಪಸಿಂಹ ನಾಯಕ್, ಭೋಜೇ ಗೌಡ ,‌ಮಾಜಿ ಶಾಸಕ ಪ್ರಭಾಕರ ಬಂಗೇರ ಭಾಗಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಎ.20ರಂದು
ಉಜಿರೆಯ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಭೋಜೇ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಹರಿಕೃಷ್ಣ ಬಂಟ್ವಾಳ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಪ್ರಮುಖರಾದ ಸೀತಾರಾಮ ಬಿ.ಎಸ್, ಶಶಿಧರ ಕಲ್ಮಂಜ, , ಗಣೇಶ್ ನಾವೂರು, ಕೊರಗಪ್ಪ ಗೌಡ, ಪಕ್ಷದ ಪ್ರಮುಖ ನಾಯಕರು,
ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು, ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Related posts

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya
error: Content is protected !!