23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾ‌ಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು.

ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು ನೆರೆವೇರುತ್ತದೆ. ಅದಕ್ಕೆ ಮಾದರಿ ನಮ್ಮ ಅರಿಕೆಗುಡ್ದೆ ಪುಣ್ಯಕ್ಷೇತ್ರ. ಸಾವಿರಾರು ಮಂದಿ ಕಾರ್ಯಕರ್ತರ ಅವಿರತ ಶ್ರಮಕ್ಕೆ ಅಭಿನಂದನೆ. ಈ ದೇವಾಲಯದಲ್ಲಿ ಮುಂದೆಯೂ ಸಮಾಜ ಮುಖಿ ಕಾರ್ಯವನ್ನು ಮುಂದುವರಿಸುತ್ತೇವೆ. ಅಲ್ಲದೆ ಅನ್ನದಾನ ಕಾರ್ಯ ಪ್ರಾರಂಭಿಸುತ್ತೇವೆ. ಸಂಪ್ರದಾಯದಂತೆ ಎಲ್ಲಾ ಪುಣ್ಯ ಕಾರ್ಯವನ್ನು ಇಲ್ಲಿ ನಡೆಸುತ್ತೇವೆ ಎಂದು ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಪುಣ್ಯಕ್ಷೇತ್ರದ ದೇವಾಲಯದ ಅಧ್ಯಕ್ಷ ಪಿಲಿಕಬೆ ಪ್ರಕಾಶ್ ಅವರು ಕಾರ್ಯಕರ್ತರಿಗೆ ಅಭಿನಂದನಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ರಹ್ಮ‌ಕಲಶ ಅಧ್ಯಕ್ಷ ಶ್ರೀರಂಗ ದಾಮಲೆ, ಶ್ರೀಕರ ರಾವ್, ಸಂಚಾಲಕರಾದ ಜಯರಾಮ ನೆಲ್ಲಿತ್ತಾಯ, ಚಂದ್ರ ಶೇಖರ ಸಾಲ್ಯಾನ್, ದೇವಾಲಯದ ಅರ್ಚಕರು ಮುಂತಾದವರು ಭಾಗವಹಿಸಿ, ಅಭಿನಂದನಾ ಭಾಷಣ ಮಾಡಿದರು.


ನಂತರ ಶ್ರೀ ಕಡಬ ಸುಂದರ ಅವರ ತಂಡದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ತಂಡಗಳು ಭಾಗವಹಿಸಿದ್ದವು.
ಮುರಳೀಧರ ಸ್ವಾಗತಿಸಿ, ಶ್ರೀಮತಿ ರೇಣುಕಾ ಸುಧೀರ್ ಕಾರ್ಯಕ್ರಮ ನಿರ್ವಹಿಸಿದ್ದರು.

Related posts

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya
error: Content is protected !!