22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya
error: Content is protected !!