25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ  ನಡೆಯಲಿದೆ.

ಆಭರಣ ಪ್ರಿಯರಿಗೆ ಸಂತಸದ ಸುದ್ದಿ , ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ನಿಮ್ಮ ನೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿ ಮಾಡಬಹುದು.

ಈ ಬಾರಿಯ ಚಿನ್ನೋತ್ಸವದಲ್ಲಿ ಅಮೂಲ್ಯ ಆಭರಣಗಳು ಹಾಗೂ ಕಿಸ್ನ ಮಾದರಿಯ ಜ್ಯುವೆಲ್ಸ್ ಇರಲಿದೆ.  ಅಲ್ಲದೇ ಗ್ರಾಹಕರಿಗೆ ಖರೀದಿಯ  ಮೇಲೆ ಬಹುಮಾನಗಳು ಇರಲಿದೆ. ವಿವಿಧ ವಿನ್ಯಾಸಗಳ ಆಭರಣಗಳು ವಿಶೇಷ ಬೆಲೆಯಲ್ಲಿ ಲಭ್ಯವಾಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮುಳಿಯ ಜುವೆಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya
error: Content is protected !!