24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

ಬೆಳ್ತಂಗಡಿ: ಇತ್ತೀಚೆಗೆ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ಕಾಂಗ್ರೇಸ್ ಮುಖಂಡ ಕಾಪಿನಡ್ಕ ಜಿನ್ನಪ್ಪ ಪೂಜಾರಿಯವರು ಪುನಃ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ಪಕ್ಷದ ದ್ವಜ ನೀಡಿ ಮರಳಿ ಕಾಂಗ್ರೇಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರುಗಳಾದ ಸುಬ್ರಮಣ್ಯ ಶಬರಾಯ ಮತ್ತು ತುಕಾರಾಮ ಗೌಡ ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya
error: Content is protected !!