23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ಧರಿಸಿ ಸಾಮಾಗ್ರಿಗಳನ್ನು ಟ್ರಕ್ ಗೆ ತುಂಬಿಸುವುದನ್ನು ಗಮನಿಸಿದ ಸ್ಥಳೀಯರು ಬೆಳಿಗ್ಗೆ 6 ಗಂಟೆಗೆ ಸೇರಿದಂತೆ ರಸ್ತೆ ಅಡ್ಡಲಾಗಿ ಘನ ವಾಹನಗಳನ್ನು ನಿಲ್ಲಿಸಿ ರಸ್ತೆ ತಡೆ ಮಾಡಿದರು.


ಸುಮಾರು 60 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!