23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ಧರಿಸಿ ಸಾಮಾಗ್ರಿಗಳನ್ನು ಟ್ರಕ್ ಗೆ ತುಂಬಿಸುವುದನ್ನು ಗಮನಿಸಿದ ಸ್ಥಳೀಯರು ಬೆಳಿಗ್ಗೆ 6 ಗಂಟೆಗೆ ಸೇರಿದಂತೆ ರಸ್ತೆ ಅಡ್ಡಲಾಗಿ ಘನ ವಾಹನಗಳನ್ನು ನಿಲ್ಲಿಸಿ ರಸ್ತೆ ತಡೆ ಮಾಡಿದರು.


ಸುಮಾರು 60 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya
error: Content is protected !!