26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya
error: Content is protected !!