September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ-ಮುಂಡಾಜೆ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್ ನಲ್ಲಿ ತಾಂತ್ರಿಕ ವೈಫಲ್ಯದಿಂದ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ಮಧ್ಯಾಹ್ನ ನಡೆದಿದೆ.


ಘಟನೆಯಲ್ಲಿ ಲಾರಿ ಮತ್ತು ಪಿಕಪ್ ಗೆ ಹಾನಿಯಾಗಿದ್ದು, ಗಾಯಗೊಂಡ ಪಿಕಪ್ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya
error: Content is protected !!