25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿರುಸಿನ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರಿಗೆ ಮತದಾರರು ಮತ ನೀಡುವಂತೆ ಮನವಿ ಮಾಡಿಕೊಂಡರು.


ಸೌಹಾರ್ದ ತುಳುನಾಡು ಸಮಗ್ರ ಅಭಿವೃದ್ಧಿಗಾಗಿ, ಸ್ವಾಭಿಮಾನಕ್ಕಾಗಿ ,ಸಮಾನತೆಗಾಗಿ, ಸೌಹಾರ್ದತೆಗಾಗಿ ಸಂದರ ನಾಳೆಗಾಗಿ ಕಾಂಗ್ರೆಸ್ ಸರಕಾರವನ್ನು ಬೆಂಬಲಿಸುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಭರದಿಂದ ಸಾಗುತ್ತಿದೆ.


ಕಳಿಯ ಗ್ರಾಮ ಪಂಚಾಯತ್ ಸದಸ್ಯೆ, ಕೊಯ್ಯೂರು ಗ್ರಾಮದ ಚುನಾವಣಾ ಉಸ್ತುವಾರಿ ಮರೀಟಾ ಪಿಂಟೋ, ಕಳಿಯ ಗ್ರಾಮದ ಪಂಚಾಯತ್ ಸದಸ್ಯೆ ಶ್ವೇತಾ ಶ್ರೀನಿವಾಸ್, ಕಳಿಯ ಬೂತು ಸಂಖ್ಯೆ 150 ಕಾರ್ಯದರ್ಶಿ ಸಿದ್ಧೀಕ್ ಎ, ಪಕ್ಷದ ಪ್ರಮುಖ ಕಾರ್ಯಕರ್ತರು ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!