24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚರಂಡಿಗೆ ವಾಳಿದ ಘಟನೆ ನಡೆದಿದೆ.

ಬೆಳಗ್ಗಿನ ಸಮಯದಲ್ಲಿ ಹೆಚ್ಚಿನ ಜನರು ಕೆಲಸ ಹೋಗುವವರು ಮಾರ್ಗದ ಬದಿಯ ಕೆಸರಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚನೆ ಕಂಡಿತು ರಸ್ತೆಯ ಕಾಮಗಾರಿ ನಡೆಯುತ್ತಿದ್ದು ನೀರು ರಸ್ತೆಯಲ್ಲಿ ನಿಂತು ಕೆರೆಯದಂತ್ತಾಗಿದೆ

Related posts

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya
error: Content is protected !!