July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚರಂಡಿಗೆ ವಾಳಿದ ಘಟನೆ ನಡೆದಿದೆ.

ಬೆಳಗ್ಗಿನ ಸಮಯದಲ್ಲಿ ಹೆಚ್ಚಿನ ಜನರು ಕೆಲಸ ಹೋಗುವವರು ಮಾರ್ಗದ ಬದಿಯ ಕೆಸರಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚನೆ ಕಂಡಿತು ರಸ್ತೆಯ ಕಾಮಗಾರಿ ನಡೆಯುತ್ತಿದ್ದು ನೀರು ರಸ್ತೆಯಲ್ಲಿ ನಿಂತು ಕೆರೆಯದಂತ್ತಾಗಿದೆ

Related posts

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!