July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya
error: Content is protected !!