23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಮಂಗಳೂರು ತಲಪಾಡಿ ಕೆ.ಸಿ. ರೋಡ್ ನಿವಾಸಿ. ಈ ಹಿಂದೆ ಪುತ್ತೂರು ಮತ್ತು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಕ್ರಿಯೆಯು ಎ.21ರಂದು ಬೆಳಿಗ್ಗೆ 5.30ಕ್ಕೆ ಅವರ ಸ್ವಂತ ಊರಾದ ಕಡಬದಲ್ಲಿ ನಡೆಯಲಿದ್ದು ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya
error: Content is protected !!