September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಮಂಗಳೂರು ತಲಪಾಡಿ ಕೆ.ಸಿ. ರೋಡ್ ನಿವಾಸಿ. ಈ ಹಿಂದೆ ಪುತ್ತೂರು ಮತ್ತು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಕ್ರಿಯೆಯು ಎ.21ರಂದು ಬೆಳಿಗ್ಗೆ 5.30ಕ್ಕೆ ಅವರ ಸ್ವಂತ ಊರಾದ ಕಡಬದಲ್ಲಿ ನಡೆಯಲಿದ್ದು ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya
error: Content is protected !!