25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಮಂಗಳೂರು ತಲಪಾಡಿ ಕೆ.ಸಿ. ರೋಡ್ ನಿವಾಸಿ. ಈ ಹಿಂದೆ ಪುತ್ತೂರು ಮತ್ತು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಕ್ರಿಯೆಯು ಎ.21ರಂದು ಬೆಳಿಗ್ಗೆ 5.30ಕ್ಕೆ ಅವರ ಸ್ವಂತ ಊರಾದ ಕಡಬದಲ್ಲಿ ನಡೆಯಲಿದ್ದು ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!