ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

.
,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಗಳಾದ ಪ್ರತಾಪಸಿಂಹ ನಾಯಕ್, ಭೋಜೇ ಗೌಡ ,‌ಮಾಜಿ ಶಾಸಕ ಪ್ರಭಾಕರ ಬಂಗೇರ ಭಾಗಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಎ.20ರಂದು
ಉಜಿರೆಯ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಭೋಜೇ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಹರಿಕೃಷ್ಣ ಬಂಟ್ವಾಳ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಪ್ರಮುಖರಾದ ಸೀತಾರಾಮ ಬಿ.ಎಸ್, ಶಶಿಧರ ಕಲ್ಮಂಜ, , ಗಣೇಶ್ ನಾವೂರು, ಕೊರಗಪ್ಪ ಗೌಡ, ಪಕ್ಷದ ಪ್ರಮುಖ ನಾಯಕರು,
ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು, ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Leave a Comment

error: Content is protected !!