ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ನಡೆದಿದೆ.

ಗಾಯಗೊಂಡ ಓಮ್ನಿ ಚಾಲಕ ಗ್ರೇಸಿಯಸ್ ವೇಗಸ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಲಾರಿ ಚರಂಡಿಗೆ ಇಳಿದರೆ, ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Comment

error: Content is protected !!