September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ನಡೆದಿದೆ.

ಗಾಯಗೊಂಡ ಓಮ್ನಿ ಚಾಲಕ ಗ್ರೇಸಿಯಸ್ ವೇಗಸ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಲಾರಿ ಚರಂಡಿಗೆ ಇಳಿದರೆ, ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya
error: Content is protected !!