July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ


ಬೆಳ್ತಂಗಡಿ : ಎ.21. ಓಡಿಲ್ನಾಳ ಗ್ರಾಮದ ಕುಲ್ಲುಂಜ ಮನೆ ಪ್ರಗತಿಪರ ಕೃಷಿಕ,ನಾಟಿ ವೈದ್ಯ ಅಣ್ಣಿ ಶೆಟ್ಟಿ ( 81 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.21 ರಂದು ಸ್ವಗ್ರಹದಲ್ಲಿ ನಿಧನರಾದರು.

ಮೃತರು 5 ಹೆಣ್ಣು, 2 ಗಂಡು ಮಕ್ಕಳು ಹಾಗೂ ಸೊಸೆಯಂದಿರು,ಆಳಿಯಂದಿರೂ,ಮೊಮ್ಮಕ್ಕಳು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

ಇವರು ವಿಷ ಜಂತು, ಜಾನುವಾರು ಮತ್ತು ಮನುಷ್ಯನ ಶರೀರದ ವಿವಿಧ ಖಾಯಿಲೆಗೆ ಗುಣಪಡಿಸುವುದರಲ್ಲಿ ಎತ್ತಿದ ಕೈ ಎಂದು ಸ್ಥಳೀಯರು ಹೇಳುತ್ತಾರೆ.

Related posts

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!