July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ ಗೌಡ ನಿಡ್ಡಾಜೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ, ಪಕ್ಷದ ಹಿರಿಯರಾದ ನಾರಾಯಣ ನಾವುಡ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಚಂದ್ರಶೇಖರ್ ಬಿ.ಎಸ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya
error: Content is protected !!