23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮುಂಡಾತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್ ಬಂಡಾರಿ ದೀಪ ಪ್ರಜ್ವಲಿಸುವ ಮೂಲಕ ಭಜನೆಗೆ ಚಾಲನೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya
error: Content is protected !!