July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ


ಬೆಳ್ತಂಗಡಿ : ಎ.21. ಓಡಿಲ್ನಾಳ ಗ್ರಾಮದ ಕುಲ್ಲುಂಜ ಮನೆ ಪ್ರಗತಿಪರ ಕೃಷಿಕ,ನಾಟಿ ವೈದ್ಯ ಅಣ್ಣಿ ಶೆಟ್ಟಿ ( 81 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.21 ರಂದು ಸ್ವಗ್ರಹದಲ್ಲಿ ನಿಧನರಾದರು.

ಮೃತರು 5 ಹೆಣ್ಣು, 2 ಗಂಡು ಮಕ್ಕಳು ಹಾಗೂ ಸೊಸೆಯಂದಿರು,ಆಳಿಯಂದಿರೂ,ಮೊಮ್ಮಕ್ಕಳು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

ಇವರು ವಿಷ ಜಂತು, ಜಾನುವಾರು ಮತ್ತು ಮನುಷ್ಯನ ಶರೀರದ ವಿವಿಧ ಖಾಯಿಲೆಗೆ ಗುಣಪಡಿಸುವುದರಲ್ಲಿ ಎತ್ತಿದ ಕೈ ಎಂದು ಸ್ಥಳೀಯರು ಹೇಳುತ್ತಾರೆ.

Related posts

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!