22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ ಗೌಡ ನಿಡ್ಡಾಜೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ, ಪಕ್ಷದ ಹಿರಿಯರಾದ ನಾರಾಯಣ ನಾವುಡ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಚಂದ್ರಶೇಖರ್ ಬಿ.ಎಸ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!