23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಭಗವಾನರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಮಾತನಾಡಿ, ಭಗವಾನ್ ಮಹಾವೀರರ ಆದರ್ಶಗಳನ್ನು ಪಾಲಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಎಂ, ಆಡಳಿತಾಧಿಕಾರಿ ಕೀರ್ತಿನಿಧಿ, ಆಡಳಿತ ಮಂಡಳಿಯ ಸಹನಾ ಜೈನ್, ಪ್ರಾಧ್ಯಾಪಕರು, ವಿದ್ಯಾರ್ಥಿಗಳ ಹೆತ್ತವರು, ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವ ರು ಪಾಲ್ಗೊಂಡರು.

Related posts

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya
error: Content is protected !!