23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ


ಬೆಳ್ತಂಗಡಿ : ಎ.21. ಓಡಿಲ್ನಾಳ ಗ್ರಾಮದ ಕುಲ್ಲುಂಜ ಮನೆ ಪ್ರಗತಿಪರ ಕೃಷಿಕ,ನಾಟಿ ವೈದ್ಯ ಅಣ್ಣಿ ಶೆಟ್ಟಿ ( 81 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.21 ರಂದು ಸ್ವಗ್ರಹದಲ್ಲಿ ನಿಧನರಾದರು.

ಮೃತರು 5 ಹೆಣ್ಣು, 2 ಗಂಡು ಮಕ್ಕಳು ಹಾಗೂ ಸೊಸೆಯಂದಿರು,ಆಳಿಯಂದಿರೂ,ಮೊಮ್ಮಕ್ಕಳು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

ಇವರು ವಿಷ ಜಂತು, ಜಾನುವಾರು ಮತ್ತು ಮನುಷ್ಯನ ಶರೀರದ ವಿವಿಧ ಖಾಯಿಲೆಗೆ ಗುಣಪಡಿಸುವುದರಲ್ಲಿ ಎತ್ತಿದ ಕೈ ಎಂದು ಸ್ಥಳೀಯರು ಹೇಳುತ್ತಾರೆ.

Related posts

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!