22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ ಗೌಡ ನಿಡ್ಡಾಜೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ, ಪಕ್ಷದ ಹಿರಿಯರಾದ ನಾರಾಯಣ ನಾವುಡ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಚಂದ್ರಶೇಖರ್ ಬಿ.ಎಸ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya
error: Content is protected !!