25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರಿ ಉಮಾಮಹೇಶ್ವರ ಯುವಕ ಮಂಡಲ ಕಳೆದ ನಾಲ್ಕೂವರೆ ದಶಕಗಳ ಹಿಂದೆ ಬಳಂಜದಲ್ಲಿ ಪ್ರಾರಂಭಗೊಂಡು ಇದೀಗ ಬಳಂಜ ಶಾಲಾ 75 ನೇ ಅಮೃತ ಮಹೋತ್ಸವ ಆಚರಣೆಗೆ ಸಿದ್ದಗೊಳ್ಳುತ್ತಿದ್ದು ಇದರ ಹಿನ್ನಲೆಯಲ್ಲಿ ನೂತನ ಪದಾದಿಕಾರಿಗಳ ಆಯ್ಕೆ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳಾದ ಉಸ್ಮಾನ್ ಬಳಂಜ, ಹೆಚ್. ಧರ್ಣಪ್ಪ ಪೂಜಾರಿ, ಪ್ರಮೋದ್ ಕುಮಾರ್ ಜೈನ್ ,ಯುವಕ ಮಂಡಲದ ಪೋಷಕರಾದ ಕೆ ವಸಂತ ಸಾಲ್ಯಾನ್ ಕಾಪಿನಡ್ಕ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಹಾನಿಂಜ, ಉಪಾಧ್ಯಕ್ಷರಾಗಿ ಗಣೇಶ್ ದೇವಾಡಿಗ ಸಂಭ್ರಮ, ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಪೊಸಮಾರ್, ಜೊತೆಕಾರ್ಯದರ್ಶಿಯಾಗಿ ರಜತ್ ಹೆಗ್ಡೆ,ಕೋಶಾಧಿಕಾರಿಯಾಗಿ ಗುರುಪ್ರಸಾದ್ ಹೆಗ್ಡೆ ಇವರನ್ನು ಆಯ್ಕೆಮಾಡಲಾಯಿತು.

ಕ್ರೀಡಾ ಕಾರ್ಯದರ್ಶಿಗಳಾಗಿ ಪ್ರಸಾದ್ ಕಾಪಿನಡ್ಕ,ಯತೀಶ್ ದೇವಾಡಿಗ, ಸಾಂಸ್ಕೃತಿಕ ರಾಯಭಾರಿಯಾಗಿ ಸತೀಶ್ ದೇವಾಡಿಗ,ಸುಧೀರ್ ಜೈನ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಯಶೋಧರ ಶೆಟ್ಟಿ ಅಟ್ಲಾಜೆ,ಸುಭಾಷ್ ಹೇವ, ಯೋಗೀಶ್ ಯೈಕುರಿ, ಪ್ರಣಾಮ್ ಶೆಟ್ಟಿ ನಾಲ್ಕೂರು,ಸಚಿನ್ ಶೆಟ್ಟಿ,ಸಂತೋಷ್ ಪಿ ಕೋಟ್ಯಾನ್ ಬಳಂಜ, ರಂಜಿತ್ ನಾಲ್ಕೂರು, ಪ್ರವೀಣ್ ಲಾಂತ್ಯಾರ್, ಮನೀಶ್ ಬಳಂಜ, ನಿತೇಶ್ ಕಾಪಿನಡ್ಕ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya
error: Content is protected !!