September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರಿ ಉಮಾಮಹೇಶ್ವರ ಯುವಕ ಮಂಡಲ ಕಳೆದ ನಾಲ್ಕೂವರೆ ದಶಕಗಳ ಹಿಂದೆ ಬಳಂಜದಲ್ಲಿ ಪ್ರಾರಂಭಗೊಂಡು ಇದೀಗ ಬಳಂಜ ಶಾಲಾ 75 ನೇ ಅಮೃತ ಮಹೋತ್ಸವ ಆಚರಣೆಗೆ ಸಿದ್ದಗೊಳ್ಳುತ್ತಿದ್ದು ಇದರ ಹಿನ್ನಲೆಯಲ್ಲಿ ನೂತನ ಪದಾದಿಕಾರಿಗಳ ಆಯ್ಕೆ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳಾದ ಉಸ್ಮಾನ್ ಬಳಂಜ, ಹೆಚ್. ಧರ್ಣಪ್ಪ ಪೂಜಾರಿ, ಪ್ರಮೋದ್ ಕುಮಾರ್ ಜೈನ್ ,ಯುವಕ ಮಂಡಲದ ಪೋಷಕರಾದ ಕೆ ವಸಂತ ಸಾಲ್ಯಾನ್ ಕಾಪಿನಡ್ಕ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಹಾನಿಂಜ, ಉಪಾಧ್ಯಕ್ಷರಾಗಿ ಗಣೇಶ್ ದೇವಾಡಿಗ ಸಂಭ್ರಮ, ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಪೊಸಮಾರ್, ಜೊತೆಕಾರ್ಯದರ್ಶಿಯಾಗಿ ರಜತ್ ಹೆಗ್ಡೆ,ಕೋಶಾಧಿಕಾರಿಯಾಗಿ ಗುರುಪ್ರಸಾದ್ ಹೆಗ್ಡೆ ಇವರನ್ನು ಆಯ್ಕೆಮಾಡಲಾಯಿತು.

ಕ್ರೀಡಾ ಕಾರ್ಯದರ್ಶಿಗಳಾಗಿ ಪ್ರಸಾದ್ ಕಾಪಿನಡ್ಕ,ಯತೀಶ್ ದೇವಾಡಿಗ, ಸಾಂಸ್ಕೃತಿಕ ರಾಯಭಾರಿಯಾಗಿ ಸತೀಶ್ ದೇವಾಡಿಗ,ಸುಧೀರ್ ಜೈನ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಯಶೋಧರ ಶೆಟ್ಟಿ ಅಟ್ಲಾಜೆ,ಸುಭಾಷ್ ಹೇವ, ಯೋಗೀಶ್ ಯೈಕುರಿ, ಪ್ರಣಾಮ್ ಶೆಟ್ಟಿ ನಾಲ್ಕೂರು,ಸಚಿನ್ ಶೆಟ್ಟಿ,ಸಂತೋಷ್ ಪಿ ಕೋಟ್ಯಾನ್ ಬಳಂಜ, ರಂಜಿತ್ ನಾಲ್ಕೂರು, ಪ್ರವೀಣ್ ಲಾಂತ್ಯಾರ್, ಮನೀಶ್ ಬಳಂಜ, ನಿತೇಶ್ ಕಾಪಿನಡ್ಕ ಇವರನ್ನು ಆಯ್ಕೆ ಮಾಡಲಾಯಿತು.

Related posts

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya
error: Content is protected !!