September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

ಬೆಳ್ತಂಗಡಿ: ದಮ್ಮಾಂ, ಕರ್ನಾಟಕ ಸಮಸ್ತ ಇಸ್ಲಾಮಿಕ್ ಸೆಂಟರ್ ಎಸ್. ಐ. ಸಿ ದಮ್ಮಾಂ ಕರ್ನಾಟಕದ ಅಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ 2024-2025 ನೇ ಸಾಲಿನ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ ಎ 21 ಸಮಾರಂಭದ ರೂಪದಲ್ಲಿ ನಡೆಯಿತು.


ಸಂಜೆ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ಶೋ, ಶಿಕ್ಷಣ ರಕ್ಷಕ ಸಭೆ, ಪ್ರಾರ್ಥನಾ ಸಂಗಮ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಸ್ ಕೆ ಐ ಎಂ ವಿ ಬಿ ಅಂಗೀಕೃತ ಸಿಲೆಬಸ್‌ ಇಲ್ಲಿ ಅಳವಡಿಸಲಾಗಿದೆ ಮತ್ತು ಉತ್ತಮ ಶಿಕ್ಷಕರ ನೇತೃತ್ವದಲ್ಲಿ ಅಧ್ಯಾಯನ ನಡೆಸಲಾಗುತ್ತಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಝಾಕ್ ಮಂಡೆಕೋಲು ವಹಿಸಿದರು . ಕಾರ್ಯಕ್ರಮದ ಉದ್ಘಾಟನೆಯನ್ನು ಸವಾದ್ ಫೈಝಿ ಉಸ್ತಾದರು ಮಾಡಿದರು ಮನ್ಸೂರ್ ಹುದವಿ ಪ್ರಾಸ್ತಾವಿಕ ಭಾಷಣ ಮಾಡಿದರು ವಿಷಯ ಮಂಡನೆಯನ್ನು ಸಿನಾನ್ ಹುದವಿ ಅಲ್ ಇರ್ಶಾದಿ ಕುಪ್ಪೆಟ್ಟಿ ನಡೆಸಿದರು .


ಅಧ್ಯಯನ ಶಿಬಿರದಲ್ಲಿ ಮುಖ್ಯ ಅಧ್ಯಾಪಕರಾದ ಅಬ್ದುಲ್ ರಶೀದ್ ಫೈಝಿ ಪೋಳ್ಯ. ವಿದ್ಯಾರ್ಥಿಗಳಿಗೆ ತರಗತಿ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು .
ಕಾರ್ಯಕ್ರಮದಲ್ಲಿ ಶರೀಫ್ ಮೇನಾಳ ಸ್ವಾಗತಿಸಿ ಕಾರ್ಯಕ್ರಮದ ಸವಾದ್ ನೇರಲಕಟ್ಟೆ ಧನ್ಯವಾದ ಹೇಳಿದರು . ಕಾರ್ಯಕ್ರಮದಲ್ಲಿ ನೌಶಾದ್ ಪೋಳ್ಯ ಸುನೀರ್ ಕೂರ್ನಡ್ಕ ಬಶೀರ್ ಅಝ್ಹರಿ ಚಾರ್ಮಾಡಿ ಮುಂತಾದ ಗಣ್ಯರು ಉಪಸ್ಥಿತರಿದ್ದರು
ಸೌದಿ ವಿಸಿಟಿಂಗ್ ಬರುವ ಫ್ಯಾಮಿಲಿಗಳಿಗೆ ಅಡ್ಮಿಶನ್ ಕೊಡಲಾಗುವುದು. ವಾರದ ಮೂರು ದಿನ ತರಗತಿ ನಡೆಸಲಾಗುತ್ತಿದೆ

Related posts

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!