September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಎ.22 ರಂದು ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂ. ಫಾ. ವಿನೋದ್ ಮಸ್ಕರೇನಸ್, ವಕೀಲರು ಹಾಗೂ ನಿರ್ದೇಶಕರು, ದಯಾ ವಿಶೇಷ ಶಾಲೆ ಇವರು ವಹಿಸಿ, ಉಧ್ಘಾಟಕರಾದ ಬೆಳ್ತಂಗಡಿ ಜೆ.ಎಮ್.ಎಫ್.ಸಿ. ನ್ಯಾಯಾಲಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್ ಭಾರತದ ಸಂವಿಧಾನ ಪುಸ್ತಕಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಎಲೋಶಿಯಸ್ ಎಸ್. ಲೋಬೋ, ಅಧ್ಯಕ್ಷರು, ಹಿರಿಯ ವಕೀಲರ ಸಂಘ, ಬೆಳ್ತಂಗಡಿ. , ವಿನಯಕುಮಾರ್ ಎಂ, ಜೊತೆ ಕಾರ್ಯದರ್ಶಿ ವಕೀಲರ ಸಂಘ, ಬೆಳ್ತಂಗಡಿ, ಶ್ರೀಮತಿ. ದಿವ್ಯಾ ಟಿ.ವಿ, ಮುಖ್ಯಶಿಕ್ಷಕಿ ದಯಾ ವಿಶೇಷ ಶಾಲೆ, ಪೋಷಕ ಪ್ರತಿನಿಧಿಯಾಗಿ ಶ್ರೀಮತಿ ಗೀತಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಚೇತನ ಮಕ್ಕಳು, ಅವರ ಪೋಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಐಶ್ವರ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕ .ರಮೇಶ್ ರವರು ಸರ್ವರಿಗೂ ವಂದಿಸಿದರು.

Related posts

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!