24.7 C
ಪುತ್ತೂರು, ಬೆಳ್ತಂಗಡಿ
May 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

 ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ಅಷ್ಟವಿದಾರ್ಚನೆ ,  ಗೀತಾ – ನೃತ್ಯ ನೆರವೇರಿತು.  ಮಹಾವೀರ ಸ್ವಾಮಿಯ ನಾಮಕರಣ ಮಹೋತ್ಸವವನ್ನು  ಮಾತೃಶ್ರೀ. ಹೇಮಾವತಿ ಅಮ್ಮನವರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ  ಊರಿನ ಶ್ರಾವಕ ಶ್ರಾವಕಿಯರು ನೆರವೇರಿಸಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
error: Content is protected !!