July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

ಕೊಕ್ಕಡ: ಮತದಾರರಿಗೆ ಮತಗಟ್ಟೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ‘ನಮ್ಮ ನಡೆ ಮತಗಟ್ಟೆ ಕಡೆʼ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕೆಂಬ ಆಶಯ ಹೊಂದಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎಂದು ಕೊಕ್ಕಡ ಗ್ರಾಮ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಹೇಳಿದರು.

ಅವರು ಏ.21 ಕೊಕ್ಕಡ ಪ್ರಾಥಮಿಕ ಶಾಲೆಯ ಚುನಾವಣಾ ಬೂತ್ ನಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ, ಧ್ವಜಾರೋಹಣ ಹಾಗೂ ಮತಗಟ್ಟೆ ಸುತ್ತ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ತಾಲೂಕು ಸಂಯೋಜಕಿ ವೀಣಾ, ಕೊಕ್ಕಡ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಮತದಾನ ಜಾಗೃತಿ ಸಮಿತಿಯವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!