23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧ್ಯೇಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.


ಈ ಸಂದರ್ಭದಲ್ಲಿ ನ್ಯಾಯತರ್ಪು ಗ್ರಾಮ ಶಕ್ತಿ ಕೇಂದ್ರ ಅಧ್ಯಕ್ಷ ವಿಜಯ ಕುಮಾರ್ ಕೆ, ನ್ಯಾಯತರ್ಪು ಬೂತ್ ಸಂಖ್ಯೆ 179 ರ ಅಧ್ಯಕ್ಷ ಸಿದ್ದಪ್ಪ ಗೌಡ ಹೆಚ್,ಕಾರ್ಯದರ್ಶಿ ವಸಂತ ಗೌಡ ಕೆ, ಹಾಗೂ ಕಳಿಯ 150 ರ ಬೂತ್ ಕೇಂದ್ರ ಅಧ್ಯಕ್ಷ ನವೀನ್ ಶೆಟ್ಟಿ ಅಳಕೆದ್ಡ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!