July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧ್ಯೇಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.


ಈ ಸಂದರ್ಭದಲ್ಲಿ ನ್ಯಾಯತರ್ಪು ಗ್ರಾಮ ಶಕ್ತಿ ಕೇಂದ್ರ ಅಧ್ಯಕ್ಷ ವಿಜಯ ಕುಮಾರ್ ಕೆ, ನ್ಯಾಯತರ್ಪು ಬೂತ್ ಸಂಖ್ಯೆ 179 ರ ಅಧ್ಯಕ್ಷ ಸಿದ್ದಪ್ಪ ಗೌಡ ಹೆಚ್,ಕಾರ್ಯದರ್ಶಿ ವಸಂತ ಗೌಡ ಕೆ, ಹಾಗೂ ಕಳಿಯ 150 ರ ಬೂತ್ ಕೇಂದ್ರ ಅಧ್ಯಕ್ಷ ನವೀನ್ ಶೆಟ್ಟಿ ಅಳಕೆದ್ಡ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!