25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

ಬೆಳಾಲು: ಬೆಳಾಲು ಪದ್ಮಗೌಡರ ತೋಟದ ಕೆರೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವು ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಬೆಳಾಲು ಪದ್ಮಗೌಡ ತೋಟದಲ್ಲಿ ಆಹಾರವನ್ನು ಅರಸಿಕೊಂಡು ಬಂದಂತಹ ಕಾಡುಕೋಣವು ಕೆರೆಗೆ ಬಿದ್ದು ಮೇಲಕ್ಕೆ ಬರಲಾಗದೆ ಸಾವುನ್ನಪ್ಪಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮೇಲೆಕೆತ್ತುವ ಕಾರ್ಯ ನಡೆಯಿತು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ದಫನ ಕಾರ್ಯವನ್ನು ಮಾಡಿದರು..

Related posts

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!