30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

ಬೆಳಾಲು: ಬೆಳಾಲು ಪದ್ಮಗೌಡರ ತೋಟದ ಕೆರೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವು ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಬೆಳಾಲು ಪದ್ಮಗೌಡ ತೋಟದಲ್ಲಿ ಆಹಾರವನ್ನು ಅರಸಿಕೊಂಡು ಬಂದಂತಹ ಕಾಡುಕೋಣವು ಕೆರೆಗೆ ಬಿದ್ದು ಮೇಲಕ್ಕೆ ಬರಲಾಗದೆ ಸಾವುನ್ನಪ್ಪಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮೇಲೆಕೆತ್ತುವ ಕಾರ್ಯ ನಡೆಯಿತು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ದಫನ ಕಾರ್ಯವನ್ನು ಮಾಡಿದರು..

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya
error: Content is protected !!