April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮುಂಡತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್ ಭಂಡಾರಿ ದೀಪ ಪ್ರಜ್ವಲಿಸುವ ಮೂಲಕ ಭಜನೆಗೆ ಚಾಲನೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya
error: Content is protected !!