24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರಿ ಉಮಾಮಹೇಶ್ವರ ಯುವಕ ಮಂಡಲ ಕಳೆದ ನಾಲ್ಕೂವರೆ ದಶಕಗಳ ಹಿಂದೆ ಬಳಂಜದಲ್ಲಿ ಪ್ರಾರಂಭಗೊಂಡು ಇದೀಗ ಬಳಂಜ ಶಾಲಾ 75 ನೇ ಅಮೃತ ಮಹೋತ್ಸವ ಆಚರಣೆಗೆ ಸಿದ್ದಗೊಳ್ಳುತ್ತಿದ್ದು ಇದರ ಹಿನ್ನಲೆಯಲ್ಲಿ ನೂತನ ಪದಾದಿಕಾರಿಗಳ ಆಯ್ಕೆ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳಾದ ಉಸ್ಮಾನ್ ಬಳಂಜ, ಹೆಚ್. ಧರ್ಣಪ್ಪ ಪೂಜಾರಿ, ಪ್ರಮೋದ್ ಕುಮಾರ್ ಜೈನ್ ,ಯುವಕ ಮಂಡಲದ ಪೋಷಕರಾದ ಕೆ ವಸಂತ ಸಾಲ್ಯಾನ್ ಕಾಪಿನಡ್ಕ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಹಾನಿಂಜ, ಉಪಾಧ್ಯಕ್ಷರಾಗಿ ಗಣೇಶ್ ದೇವಾಡಿಗ ಸಂಭ್ರಮ, ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಪೊಸಮಾರ್, ಜೊತೆಕಾರ್ಯದರ್ಶಿಯಾಗಿ ರಜತ್ ಹೆಗ್ಡೆ,ಕೋಶಾಧಿಕಾರಿಯಾಗಿ ಗುರುಪ್ರಸಾದ್ ಹೆಗ್ಡೆ ಇವರನ್ನು ಆಯ್ಕೆಮಾಡಲಾಯಿತು.

ಕ್ರೀಡಾ ಕಾರ್ಯದರ್ಶಿಗಳಾಗಿ ಪ್ರಸಾದ್ ಕಾಪಿನಡ್ಕ,ಯತೀಶ್ ದೇವಾಡಿಗ, ಸಾಂಸ್ಕೃತಿಕ ರಾಯಭಾರಿಯಾಗಿ ಸತೀಶ್ ದೇವಾಡಿಗ,ಸುಧೀರ್ ಜೈನ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಯಶೋಧರ ಶೆಟ್ಟಿ ಅಟ್ಲಾಜೆ,ಸುಭಾಷ್ ಹೇವ, ಯೋಗೀಶ್ ಯೈಕುರಿ, ಪ್ರಣಾಮ್ ಶೆಟ್ಟಿ ನಾಲ್ಕೂರು,ಸಚಿನ್ ಶೆಟ್ಟಿ,ಸಂತೋಷ್ ಪಿ ಕೋಟ್ಯಾನ್ ಬಳಂಜ, ರಂಜಿತ್ ನಾಲ್ಕೂರು, ಪ್ರವೀಣ್ ಲಾಂತ್ಯಾರ್, ಮನೀಶ್ ಬಳಂಜ, ನಿತೇಶ್ ಕಾಪಿನಡ್ಕ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya
error: Content is protected !!