25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

ತೆಕ್ಕರು : ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಳದ ನೂತನ ದೇಗುಲಕ್ಕೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಏ. 22ರಂದು ನಡೆಯಿತು.


ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು ಮಂಗಳೂರು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಶಿಲಾನ್ಯಾಸ ನೆರವೇರಿಸಿದರು.
ಕನ್ಯಾಡಿ ಶ್ರೀರಾಮ ಕ್ಷೇತ್ರ ಸಂಸ್ಥಾನದ ಪಿಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ಗೋಪಾಲಕೃಷ್ಣ ಟ್ರಸ್ಟಿನ ಸಂಚಾಲಕ ಲಕ್ಷ್ಮಣ ಭಟ್ರಬೈಲು, ಬೆಳ್ತಂಗಡಿ ವಕೀಲ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕಾರಾಮ ನಾಯಕ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಉಪಸ್ಥಿತರಿದ್ದರು.

Related posts

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!