27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಎ.22 ರಂದು ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂ. ಫಾ. ವಿನೋದ್ ಮಸ್ಕರೇನಸ್, ವಕೀಲರು ಹಾಗೂ ನಿರ್ದೇಶಕರು, ದಯಾ ವಿಶೇಷ ಶಾಲೆ ಇವರು ವಹಿಸಿ, ಉಧ್ಘಾಟಕರಾದ ಬೆಳ್ತಂಗಡಿ ಜೆ.ಎಮ್.ಎಫ್.ಸಿ. ನ್ಯಾಯಾಲಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್ ಭಾರತದ ಸಂವಿಧಾನ ಪುಸ್ತಕಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಎಲೋಶಿಯಸ್ ಎಸ್. ಲೋಬೋ, ಅಧ್ಯಕ್ಷರು, ಹಿರಿಯ ವಕೀಲರ ಸಂಘ, ಬೆಳ್ತಂಗಡಿ. , ವಿನಯಕುಮಾರ್ ಎಂ, ಜೊತೆ ಕಾರ್ಯದರ್ಶಿ ವಕೀಲರ ಸಂಘ, ಬೆಳ್ತಂಗಡಿ, ಶ್ರೀಮತಿ. ದಿವ್ಯಾ ಟಿ.ವಿ, ಮುಖ್ಯಶಿಕ್ಷಕಿ ದಯಾ ವಿಶೇಷ ಶಾಲೆ, ಪೋಷಕ ಪ್ರತಿನಿಧಿಯಾಗಿ ಶ್ರೀಮತಿ ಗೀತಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಚೇತನ ಮಕ್ಕಳು, ಅವರ ಪೋಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಐಶ್ವರ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕ .ರಮೇಶ್ ರವರು ಸರ್ವರಿಗೂ ವಂದಿಸಿದರು.

Related posts

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya
error: Content is protected !!