25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಎ.22 ರಂದು ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂ. ಫಾ. ವಿನೋದ್ ಮಸ್ಕರೇನಸ್, ವಕೀಲರು ಹಾಗೂ ನಿರ್ದೇಶಕರು, ದಯಾ ವಿಶೇಷ ಶಾಲೆ ಇವರು ವಹಿಸಿ, ಉಧ್ಘಾಟಕರಾದ ಬೆಳ್ತಂಗಡಿ ಜೆ.ಎಮ್.ಎಫ್.ಸಿ. ನ್ಯಾಯಾಲಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್ ಭಾರತದ ಸಂವಿಧಾನ ಪುಸ್ತಕಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಎಲೋಶಿಯಸ್ ಎಸ್. ಲೋಬೋ, ಅಧ್ಯಕ್ಷರು, ಹಿರಿಯ ವಕೀಲರ ಸಂಘ, ಬೆಳ್ತಂಗಡಿ. , ವಿನಯಕುಮಾರ್ ಎಂ, ಜೊತೆ ಕಾರ್ಯದರ್ಶಿ ವಕೀಲರ ಸಂಘ, ಬೆಳ್ತಂಗಡಿ, ಶ್ರೀಮತಿ. ದಿವ್ಯಾ ಟಿ.ವಿ, ಮುಖ್ಯಶಿಕ್ಷಕಿ ದಯಾ ವಿಶೇಷ ಶಾಲೆ, ಪೋಷಕ ಪ್ರತಿನಿಧಿಯಾಗಿ ಶ್ರೀಮತಿ ಗೀತಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಚೇತನ ಮಕ್ಕಳು, ಅವರ ಪೋಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಐಶ್ವರ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕ .ರಮೇಶ್ ರವರು ಸರ್ವರಿಗೂ ವಂದಿಸಿದರು.

Related posts

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!