24.5 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

 ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ಅಷ್ಟವಿದಾರ್ಚನೆ ,  ಗೀತಾ – ನೃತ್ಯ ನೆರವೇರಿತು.  ಮಹಾವೀರ ಸ್ವಾಮಿಯ ನಾಮಕರಣ ಮಹೋತ್ಸವವನ್ನು  ಮಾತೃಶ್ರೀ. ಹೇಮಾವತಿ ಅಮ್ಮನವರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ  ಊರಿನ ಶ್ರಾವಕ ಶ್ರಾವಕಿಯರು ನೆರವೇರಿಸಿದರು.

Related posts

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya
error: Content is protected !!