24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

 ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ಅಷ್ಟವಿದಾರ್ಚನೆ ,  ಗೀತಾ – ನೃತ್ಯ ನೆರವೇರಿತು.  ಮಹಾವೀರ ಸ್ವಾಮಿಯ ನಾಮಕರಣ ಮಹೋತ್ಸವವನ್ನು  ಮಾತೃಶ್ರೀ. ಹೇಮಾವತಿ ಅಮ್ಮನವರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ  ಊರಿನ ಶ್ರಾವಕ ಶ್ರಾವಕಿಯರು ನೆರವೇರಿಸಿದರು.

Related posts

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya
error: Content is protected !!