22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

 ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ಅಷ್ಟವಿದಾರ್ಚನೆ ,  ಗೀತಾ – ನೃತ್ಯ ನೆರವೇರಿತು.  ಮಹಾವೀರ ಸ್ವಾಮಿಯ ನಾಮಕರಣ ಮಹೋತ್ಸವವನ್ನು  ಮಾತೃಶ್ರೀ. ಹೇಮಾವತಿ ಅಮ್ಮನವರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ  ಊರಿನ ಶ್ರಾವಕ ಶ್ರಾವಕಿಯರು ನೆರವೇರಿಸಿದರು.

Related posts

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya
error: Content is protected !!