September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

ಕೊಕ್ಕಡ: ಮತದಾರರಿಗೆ ಮತಗಟ್ಟೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ‘ನಮ್ಮ ನಡೆ ಮತಗಟ್ಟೆ ಕಡೆʼ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕೆಂಬ ಆಶಯ ಹೊಂದಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎಂದು ಕೊಕ್ಕಡ ಗ್ರಾಮ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಹೇಳಿದರು.

ಅವರು ಏ.21 ಕೊಕ್ಕಡ ಪ್ರಾಥಮಿಕ ಶಾಲೆಯ ಚುನಾವಣಾ ಬೂತ್ ನಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ, ಧ್ವಜಾರೋಹಣ ಹಾಗೂ ಮತಗಟ್ಟೆ ಸುತ್ತ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ತಾಲೂಕು ಸಂಯೋಜಕಿ ವೀಣಾ, ಕೊಕ್ಕಡ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಮತದಾನ ಜಾಗೃತಿ ಸಮಿತಿಯವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya
error: Content is protected !!