September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಪ್ರದಾನ ಸಮಾರಂಭವು ಎ. 22 ರಂದು ಬಳಂಜ ಯುವಕ ಮಂಡಲದಲ್ಲಿ ನಡೆಯಿತು.

ನೂತನ ಅಧ್ಯಕ್ಷ ಸುಕೇಶ್ ಪೂಜಾರಿ ಮತ್ತು ತಂಡಕ್ಕೆ ಯುವಕ ಮಂಡಲದ ಪುಸ್ತಕ ನೀಡುವ ಮೂಲಕ ಯುವಕ ಮಂಡಲದ ಜವಾಬ್ದಾರಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಉಸ್ಮಾನ್ ಕೆ ವಹಿಸಿ ಯುವಕ ಮಂಡಲವನ್ನು ಕಟ್ಟಿ ಬೆಳೆಸಿದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ, ಉಪಾಧ್ಯಕ್ಷ ವಿನು ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್,ಟ್ರಷ್ಟಿಗಳಾದ ರಾಕೇಶ್ ಹೆಗ್ಡೆ, ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಹೆಚ್.ಎಸ್, ಕಾನೂನು ಸಲಹೆಗಾರರಾದ ಸತೀಶ್ ರೈ ಬಾರ್ದಡ್ಕ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ದೀಪಕ್ ಹೆಚ್.ಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya
error: Content is protected !!