23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

ಬೆಳಾಲು: ಬೆಳಾಲು ಪದ್ಮಗೌಡರ ತೋಟದ ಕೆರೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವು ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಬೆಳಾಲು ಪದ್ಮಗೌಡ ತೋಟದಲ್ಲಿ ಆಹಾರವನ್ನು ಅರಸಿಕೊಂಡು ಬಂದಂತಹ ಕಾಡುಕೋಣವು ಕೆರೆಗೆ ಬಿದ್ದು ಮೇಲಕ್ಕೆ ಬರಲಾಗದೆ ಸಾವುನ್ನಪ್ಪಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮೇಲೆಕೆತ್ತುವ ಕಾರ್ಯ ನಡೆಯಿತು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ದಫನ ಕಾರ್ಯವನ್ನು ಮಾಡಿದರು..

Related posts

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya
error: Content is protected !!