July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ.


ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಕೃಷ್ಣಾನಂದ ಭಟ್ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Related posts

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಡಾ. ಪ್ರಸನ್ನಕುಮಾರ ಐತಾಳ್ ಆಯ್ಕೆ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya
error: Content is protected !!